ಗದಗ ರಾಜ್ಯ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಮಲಕಪ್ಪ ಹಳ್ಳಿಗುಡಿ ಆಯ್ಕೆ March 2, 2026 Admin No Comments ಗದಗ, ಮಾ.02: ಪ್ರೊಫೆಸರ್ ಮಲಕಪ್ಪ ಹಳ್ಳಿಗುಡಿ ಅವರಿಗೆ ಡಾ.ವಿ.ಬಿ ಹಿರೇಮಠ ಮೆಮೋರಿಯಲ್ ಪ್ರತಿಷ್ಠಾನ (ರಿ) ಹಾಗೂ ಡಾ.ವಿ.ಬಿ ಹಿರೇಮಠ ಮಹಾವೇದಿಕೆ ಹಾಗೂ ಅಶ್ವಿನಿ ಪ್ರಕಾಶನ ನೀಡಲಾಗುವ ಗುರು…
ಗದಗ ರಾಜ್ಯ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿಗೆ ಆರಾಧನಾ ಜಂಬಣ್ಣವರ ಆಯ್ಕೆ March 2, 2026 Admin No Comments ಗದಗ, ಮಾ.02: ಪ್ರಾದ್ಯಾಪಕಿ, ಡಾ. ಆರಾಧನಾ ಎಸ್. ಜಂಬಣ್ಣವರ ಅವರಿಗೆ ಡಾ.ವಿ.ಬಿ ಹಿರೇಮಠ ಮೆಮೋರಿಯಲ್ ಪ್ರತಿಷ್ಠಾನ (ರಿ) ಹಾಗೂ ಡಾ.ವಿ.ಬಿ ಹಿರೇಮಠ ಮಹಾವೇದಿಕೆ ಹಾಗೂ ಅಶ್ವಿನಿ ಪ್ರಕಾಶನ…
ಗದಗ ರಾಜ್ಯ ದಾವಣಗೆರೆ-ಚಿತ್ರದುರ್ಗ, ಗದಗ–ವಾಡಿ ರೈಲು ಮಾರ್ಗ 2027ಕ್ಕೆ ಪೂರ್ಣ: ಸೋಮಣ್ಣ February 27, 2026 Admin No Comments ದಾವಣಗೆರೆ/ಚಿತ್ರದುರ್ಗ ಫೆ.27: ದಾವಣಗೆರೆ ಮತ್ತು ಚಿತ್ರದುರ್ಗ (Davangere-Chitradurga) ನಡುವಿನ ನೇರ ರೈಲು ಮಾರ್ಗವು 2027ರ ಜೂನ್ ಅಂತ್ಯದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದ್ದು, ಕಾಮಗಾರಿಯನ್ನು ವೇಗಗೊಳಿಸಲು ಗುತ್ತಿಗೆದಾರರಿಗೆ ಕೇಂದ್ರ ರೈಲ್ವೆ…
ಕ್ರೀಡೆ ಗದಗ ಧಾರವಾಡ ರಾಜ್ಯ ಹುಬ್ಬಳ್ಳಿಯ KSCA ಮೈದಾನದ ಪೆವಿಲಿಯನ್ಗೆ ಕನ್ನಡಿಗ ಸುನೀಲ್ ಜೋಶಿ ಹೆಸರು ನಾಮಕರಣಕ್ಕೆ ನಿರ್ಧಾರ February 23, 2026 Admin No Comments ಹುಬ್ಬಳ್ಳಿ, ಫೆಬ್ರವರಿ 23: ಹುಬ್ಬಳ್ಳಿಯ (Hubballi) ರಾಜನಗರದಲ್ಲಿರುವ ಕೆ.ಎಸ್.ಸಿ.ಎ (KSCA) ಮೈದಾನದ ಪೆವಿಲಿಯನ್ಗೆ ಕ್ರಿಕೆಟ್ ದಿಗ್ಗಜ ಕನ್ನಡಿಗ ಸುನಿಲ್ ಜೋಶಿಯವರ (Sunil Joshi) ಹೆಸರಿಡಲು ನಿರ್ಧಿರಿಸಿದೆ. ರಾಜ್ಯ…
ಗದಗ ಧಾರವಾಡ ಅಣ್ಣಿಗೇರಿ ಮತ್ತು ಹುಬ್ಬಳ್ಳಿ ತಾಲೂಕಿನ ಈ ಪ್ರದೇಶಗಳಲ್ಲಿ ಇಂದು ಪವರ್ ಕಟ್ February 20, 2026 Admin No Comments ಹುಬ್ಬಳ್ಳಿ/ಗದಗ, ಫೆಬ್ರವರಿ 21: ಬೇಸಿಗೆ ಆರಂಭವಾಗುತ್ತಿದ್ದಂತೆ ವಿದ್ಯುತ್ ಕಣ್ಣಾಮುಚ್ಚಾಲೆ ಶರುವಾಗಿದೆ. ಗದಗ (Gadag) ಜಿಲ್ಲೆಯ ಅಣ್ಣಿಗೇರಿ (Annigeri) ತಾಲೂಕು ಸೇರಿಂದತೆ ಹಾಗೂ ಹುಬ್ಬಳ್ಳಿ (Hubballi) ತಾಲೂಕಿನ ಅನೇಕ…
ಗದಗ ಧಾರವಾಡ ರಾಜ್ಯ ಮಾರ್ಚ್ 18 ರಿಂದ SSLC, ಫೆ. 28 ರಿಂದ PUC ಪರೀಕ್ಷೆ ಆರಂಭ February 17, 2026 Admin No Comments ಬೆಂಗಳೂರು, ಫೆಬ್ರವರಿ 17: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿದ್ದ 2026ನೇ ಸಾಲಿನ ಎಸ್ಎಸ್ಎಲ್ಸಿ (SSLC Exam Time Table) ಮತ್ತು ಪಿಯುಸಿ (PUC Exam Time Table)…