ರಾಜ್ಯ CET 2026: ಮಾರ್ಚ್ 30ರವರೆಗೆ ಅರ್ಜಿ ತಿದ್ದುಪಡಿಗೆ ಅವಕಾಶ, RD ಸಂಖ್ಯೆಯನ್ನೂ ನವೀಕರಿಸಲು ಅವಕಾಶ February 26, 2026 Admin No Comments ಬೆಂಗಳೂರು, ಫೆಬ್ರಬರಿ 26: ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶಕ್ಕಾಗಿ ನಡೆಯುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (UG-CET 2026) ಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ…
ರಾಜ್ಯ ಈಶ್ವರ ದೇವಸ್ಥಾನದ ಜಾಗಟೆ, ಗಂಟೆ ಶಬ್ದದಿಂದ ಕಿರಿಕಿರಿ: ಬಂದ್ ಮಾಡಿಸುವಂತೆ ಮುಸ್ಲಿಂ ವ್ಯಕ್ತಿ ಪಟ್ಟು February 25, 2026 Admin No Comments ಚಿಕ್ಕಮಗಳೂರು, ಫೆಬ್ರವರಿ 25: ಈಶ್ವರ ದೇವಸ್ಥಾನದಲ್ಲಿನ (Eshwara Temple) ಭಜನೆ, ಜಾಗಟೆ ಮತ್ತು ಗಂಟೆ ಶಬ್ಧದಿಂದ ಕಿರಿಕಿರಿಯಾಗುತ್ತಿದ್ದು ಬಂದ್ ಮಾಡಿಸುವಂತೆ ಮುಸ್ಲಿಂ (Muslim) ವ್ಯಕ್ತಿ ಪೊಲೀಸರಿಗೆ ಕರೆ…
ಧಾರವಾಡ ರಾಜ್ಯ ಶಿರಸಿ ಮಾರಿಕಾಂಬಾ ಜಾತ್ರೆ ವಿಶೇಷ: ತಾಳಗುಪ್ಪವರೆಗೆ 1 ಟ್ರಿಪ್ ವಿಶೇಷ ರೈಲು February 25, 2026 Admin No Comments ಹುಬ್ಬಳ್ಳಿ, ಫೆಬ್ರವರಿ 25: ಕರ್ನಾಟಕ ಅತಿ ದೊಡ್ಡ ಜಾತ್ರಾ ಮಹೋತ್ಸವ ಶಿರಸಿಯ ಮಾರಿಕಾಂಬಾ ದೇವಿ ಜಾತ್ರೆ (Sirsi Marikamba Jatre 2026) ಆರಂಭವಾಗಿದೆ. ಮಾರಿಕಾಂಬಾ ದೇವಿ ಜಾತ್ರೆಗೆ…
ಧಾರವಾಡ ರಾಜ್ಯ ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ; ವಿದ್ಯಾರ್ಥಿಗಳಿಗೆ ತಪ್ಪು ಮಾರ್ಗದರ್ಶನ: ಸಿಎಂ February 24, 2026 Admin No Comments ಬೆಂಗಳೂರು/ಧಾರವಾಡ: ಸರ್ಕಾರಿ ಹುದ್ದೆಗಳ ನೇಮಕಾತಿ ವಿಳಂಬ ಖಂಡಿಸಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘಟನೆ (ಅಕ್ಸಾ) ಸಂಘಟನೆ ಮಂಗಳವಾರ (ಫೆ.24) ಧಾರವಾಡದಲ್ಲಿ ಪ್ರತಿಭಟನೆ ನಡೆಸಿತು. ಈ ಸಂಬಂಧ…
ರಾಜ್ಯ ವಿವಿಧ ಇಲಾಖೆಗಳಲ್ಲಿ 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿ, ಹಂತ ಹಂತವಾಗಿ ಭರ್ತಿ: ಸಿಎಂ February 23, 2026 Admin No Comments ಬೆಂಗಳೂರು, ಫೆಬ್ರವರಿ 23: ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಹಂತಹಂತವಾಗಿ ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಭರವಸೆ…
ರಾಜ್ಯ 16 ವರ್ಷದೊಳಗಿನವರಿಗೆ ಮೊಬೈಲ್ ಬಳಕೆ ನಿಷೇಧಕ್ಕೆ ಚಿಂತನೆ: ಸಿಎಂ February 23, 2026 Admin No Comments ಬೆಂಗಳೂರು, ಫೆಬ್ರವರಿ 23: ಅಪ್ರಾಪ್ತ 16 ವರ್ಷದೊಳಗಿನವರಿಗೆ ಮೊಬೈಲ್ (Mobile) ಬಳಕೆ ನಿಷೇಧಿಸುವ (Under 16 Mobile Ban) ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ…
ಕ್ರೀಡೆ ಗದಗ ಧಾರವಾಡ ರಾಜ್ಯ ಹುಬ್ಬಳ್ಳಿಯ KSCA ಮೈದಾನದ ಪೆವಿಲಿಯನ್ಗೆ ಕನ್ನಡಿಗ ಸುನೀಲ್ ಜೋಶಿ ಹೆಸರು ನಾಮಕರಣಕ್ಕೆ ನಿರ್ಧಾರ February 23, 2026 Admin No Comments ಹುಬ್ಬಳ್ಳಿ, ಫೆಬ್ರವರಿ 23: ಹುಬ್ಬಳ್ಳಿಯ (Hubballi) ರಾಜನಗರದಲ್ಲಿರುವ ಕೆ.ಎಸ್.ಸಿ.ಎ (KSCA) ಮೈದಾನದ ಪೆವಿಲಿಯನ್ಗೆ ಕ್ರಿಕೆಟ್ ದಿಗ್ಗಜ ಕನ್ನಡಿಗ ಸುನಿಲ್ ಜೋಶಿಯವರ (Sunil Joshi) ಹೆಸರಿಡಲು ನಿರ್ಧಿರಿಸಿದೆ. ರಾಜ್ಯ…
ರಾಜ್ಯ ಹೋಳಿ ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಬೀದರ್, ಕಲಬುರಿಗೆ ವೀಕ್ಲಿ ಎಕ್ಸ್ಪ್ರೆಸ್ ರೈಲು ಸಂಚಾರ ಅವಧಿ ವಿಸ್ತರಣೆ February 21, 2026 Admin No Comments ಹುಬ್ಬಳ್ಳಿ, ಫೆಬ್ರವರಿ 21: ಹೋಳಿ (Holi) ಹಬ್ಬವು ಸಮೀಪಿಸುತ್ತಿದ್ದು, ಜನರು ತಮ್ಮ ತಮ್ಮ ಊರುಗಳಿಗೆ ತೆರಳಲು ಸಜ್ಜಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಉಂಟಾಗುವ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ನೈಋತ್ಯ…
ರಾಜ್ಯ ಸಿಎಸ್ ಶಾಲಿನಿ ರಜನೀಶ್ ವಿರುದ್ಧ ಆರೋಪ ಮಾಡಿದ್ದ ಸ್ನೇಹಮಯಿ ಕೃಷ್ಣ ಬಂಧನ February 20, 2026 Admin No Comments ಬೆಂಗಳೂರು, ಫೆಬ್ರವರಿ 20: ಮುಡಾ (Muda) ಪ್ರಕರಣದ ದೂರುದಾರ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ (Snehamayi Krishna) ಅವರನ್ನು ಸಿಸಿಬಿ (CCB) ಅಧಿಕಾರಿಗಳು ಬಂಧಿಸಿದ್ದಾರೆ. ಸ್ನೇಹಮಯಿ ಕೃಷ್ಣ…
ದೇಶ ರಾಜ್ಯ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕ ಕೋಲಾರದಲ್ಲಿ ಆರಂಭ: ಮೋದಿ ಚಾಲನೆ February 17, 2026 Admin No Comments ಕೋಲಾರ, ಫೆಬ್ರವರಿ 17: ದೇಶ ಅಭಿವೃದ್ಧಿಯಲ್ಲಿ ಕರ್ನಾಟಕದ ಕೊಡುಗೆ ಅಪಾರವಾಗಿದೆ. ಇದೀಗ, ಮತ್ತೊಂದು ಹಿರಿಮೆ ಕರ್ನಾಟಕದ ಪಾಲಾಗಿದೆ. ಕೋಲಾರ (Kolar) ತಾಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾರಂಭ…