ಅಧ್ಯಾತ್ಮ ಭಜಗೋವಿಂದಂ ಶ್ಲೋಕ – 12: ಜೀವನದ ಪ್ರತಿಯೊಂದು ಕ್ಷಣದಲ್ಲೂ ಆತ್ಮವಿದ್ಯೆಯನ್ನು ಗಳಿಸು April 3, 2026 Admin No Comments ಭಜಗೋವಿಂದಂ ಗ್ರಂಥದಲ್ಲಿ ಆದಿ ಶಂಕರಾಚಾರ್ಯರು (Adi Shankracharaya) ಸಾಧಕರಲ್ಲಿ ಅಡಗಿರುವ ಪ್ರತಿಯೊಂದು ತಪ್ಪು ತಿಳುವಳಿಕೆಗಳನ್ನು ಮತ್ತು ಮೋಹಗಳನ್ನು ಮುದ್ಗರದಿಂದ ಪ್ರಹರಿಸಿ ತುಂಡುತುಂಡು ಮಾಡುತ್ತಿದ್ದಾರೆ. ಧನ-ಜನ-ಯೌವ್ವನದ ಗರ್ವಪಡದೆ, ಮಾಯಾಮಯವಾದ…